ಬ್ರೇಕಿಂಗ್ ನ್ಯೂಸ್
06-05-24 01:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 06: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಶಿವಕುಮಾರ್ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.
ಕಾಂಗ್ರೆಸ್ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.
Join our WhatsApp group Follow us on Facebook Follow us on Twitterಡಿಸಿಎಂ @DKShivakumar ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
— BJP Karnataka (@BJP4Karnataka) May 5, 2024
ಕಳೆದ ರಾತ್ರಿ ಡಿ. ಕೆ. ಶಿವಕುಮಾರ್ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದರು.
ಈ ವೇಳೆ… pic.twitter.com/NwwP6091ia
The Bhartiya Janta Party (BJP) on Sunday condemned Karnataka Deputy Chief Minister DK Shivakumar after a viral video emerged of him allegedly slapping a Congress worker during an election campaign in Haveri district.
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 06:51 pm
Mangalore Correspondent
ಮಾತೆರೆಗ್ಲಾ ನಮಸ್ಕಾರ, ಡ್ರಗ್ಸ್ ದೂರ ದೀಲೇ.. ನಿಕ್ಲೆ...
02-01-26 11:01 pm
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm