ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm