ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm