ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 06:51 pm
Mangalore Correspondent
ಮಾತೆರೆಗ್ಲಾ ನಮಸ್ಕಾರ, ಡ್ರಗ್ಸ್ ದೂರ ದೀಲೇ.. ನಿಕ್ಲೆ...
02-01-26 11:01 pm
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm