ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm