ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm