ಬ್ರೇಕಿಂಗ್ ನ್ಯೂಸ್
07-05-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.7: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ವಿಶೇಷ ಅಂದ್ರೆ, ಅತಿಯಾದ ಬಿಸಿಲ ಝಳವನ್ನು ಎದುರಿಸುತ್ತಿರುವ ಜಿಲ್ಲೆಗಳಲ್ಲಿಯೂ ಉತ್ತಮ ಮತದಾನವಾಗಿದೆ. ಜನರು ಬಿಸಿಲ ನಡುವೆಯೂ ಮತದಾನಕ್ಕೆ ಆಸಕ್ತಿ ತೋರಿದ್ದಾರೆ. ಸಂಜೆ 5 ಗಂಟೆ ವೇಳೆಗೆ ಕರ್ನಾಟಕದ 14 ಜಿಲ್ಲೆಗಳಲ್ಲಿ 66 ಶೇಕಡಾ ಮತದಾನವಾಗಿದೆ.
ಅತಿ ಬಿಸಿಲಿನ ಕಾರಣದಿಂದ ಸಂಜೆಯ ಅವಧಿಯಲ್ಲಿ ಮತದಾನಕ್ಕೆ ಹೆಚ್ಚಿನ ಸಮಯ ಕೊಡಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದರೆ, ಚುನಾವಣಾ ಆಯೋಗ ಮಾನ್ಯ ಮಾಡಿರಲಿಲ್ಲ. ಸಂಜೆ 6 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ನೀಡಿದ್ದು, ಆ ಸಂದರ್ಭದಲ್ಲಿ ಎಷ್ಟು ಜನರು ಸರದಿಯಲ್ಲಿ ಇರುತ್ತಾರೋ ಅವರಿಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.














40 ಡಿಗ್ರಿಗಿಂತಲೂ ಹೆಚ್ಚು ಬಿಸಿಲಿನ ತಾಪ ಎದುರಿಸುತ್ತಿರುವ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 66 ಶೇಕಡಾ, ಕಲಬುರಗಿಯಲ್ಲಿ 57 ಶೇ., ರಾಯಚೂರು ಕ್ಷೇತ್ರದಲ್ಲಿ 59 ಶೇಕಡಾ, ಬೀದರ್ 60, ಬಳ್ಳಾರಿ 68, ಬಾಗಲಕೋಟ 65 ಶೇ,, ವಿಜಯಪುರ 61 ಶೇ., ಧಾರವಾಡ 67, ಹಾವೇರಿ ಕ್ಷೇತ್ರದಲ್ಲಿ ಸಂಜೆ 5 ಗಂಟೆ ವೇಳೆಗೆ 71 ಶೇಕಡಾ ಮತದಾನ ದಾಖಲಾಗಿದೆ. ಉಳಿದಂತೆ, ಸಾಧಾರಣ ಬಿಸಿ ಇರುವ ಬೆಳಗಾವಿ ಕ್ಷೇತ್ರದಲ್ಲಿ 65, ದಾವಣಗೆರೆ 70, ಚಿಕ್ಕೋಡಿ 72, ಶಿವಮೊಗ್ಗ 72, ಉತ್ತರ ಕನ್ನಡ ಕ್ಷೇತ್ರದಲ್ಲಿ 69 ಶೇಕಡಾ ಮತದಾನ ಆಗಿದೆ.
With 66.05% polling by 5 pm, turnout in 14 parliamentary constituencies spread over north Karnataka followed the pattern seen in Phase 2 elections. Hourly trends showed no major changes between 3 pm till 5 pm.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm