ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm