ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm