ಬ್ರೇಕಿಂಗ್ ನ್ಯೂಸ್
08-05-24 04:28 pm HK News Desk ಕರ್ನಾಟಕ
ರಾಮನಗರ, ಮೇ 8: ಇಡೀ ಪೆನ್ ಡ್ರೈವ್ ಪ್ರಕರಣದ ಮಾಸ್ಟರ್ ಮೈಂಡ್ ಡಿಕೆ ಶಿವಕುಮಾರ್. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮೊದಲು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಒತ್ತಾಯಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್, ಪ್ರಜ್ವಲ್ ರೇವಣ್ಣ ವಿಚಾರವನ್ನ ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಆದರೆ ವಿಡಿಯೋ ಹಂಚಿಕೆ ಮಾಡಿದ್ದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಈ ಹಿಂದೆ ಟೆಂಟ್ ನಲ್ಲಿ ಅಶ್ಲೀಲ ಸಿನಿಮಾ ತೋರಿಸುತ್ತಿದ್ದರು ಇದೀಗ ಅದೇ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಗುಡುಗಿದರು.
ಹೆಚ್ ಡಿ ದೇವೇಗೌಡರ, ಕುಮಾರಸ್ವಾಮಿ ಅವರ ತೇಜೋವಧೆ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷ ಬೇರ್ಪಡಿಸಿಲು ಹುನ್ನಾರ ನಡೆಯುತ್ತಿದೆ. ಇಡೀ ಪ್ರಕರಣಕ್ಕೆ ಡಿಕೆ ಶಿವಕುಮಾರ್ ಮಾಸ್ಟರ್ ಮೈಂಡ್. ವಿಡಿಯೋದಲ್ಲಿ ಇರುವ ಹೆಣ್ಣುಮಕ್ಕಳ ಗೌರವ ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಕೂಡಲೇ ರಾಜೀನಾಮೆ ನೀಡಲಿ ಈ ಪ್ರಕರಣವನ್ನ ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸಲಿ. ಎಂದು ಆಗ್ರಹಿಸಿದರು.
C P Yogeshwara slams Dk Shivakumar, says he used to play blue films during his childhood in the tents.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm