ಬ್ರೇಕಿಂಗ್ ನ್ಯೂಸ್
09-05-24 11:03 pm HK News Desk ಕರ್ನಾಟಕ
ಮಂಡ್ಯ, ಮೇ 9: ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ನಂತರ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯ ಫಲಿತಾಂಶ ಸೆಕೆಂಡ್ ಕ್ಲಾಸ್ನಲ್ಲಿ ಪಾಸಾಗಿದ್ದಾಳೆ. ಆದರೆ, ಕಡಿಮೆ ಅಂಕ ಬಂದಿದ್ದಕ್ಕೆ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ದುರ್ದೈವಿ. ಅಮೃತಾ ನಗರಕೆರೆ ಗ್ರಾಮದ ಪೂರ್ಣಿಮಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡ ನಂತರ ಅದನ್ನು ಮೊಬೈಲ್ನಲ್ಲಿ ನೋಡಿದ್ದಾಳೆ. ಆದರೆ, 400ಕ್ಕಿಂತ ಕಡಿಮೆ ಅಂಕ ಬಂದಿರುವುದನ್ನು ನೋಡಿ ತಾನು ಫೇಲ್ ಆಗಿದ್ದೇನೆಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಮೃತಾ ಶೇ.57% ಅಂಕಗಳನ್ನು ಪಡೆದು ತೇರ್ಗಡೆ ಆಗಿದ್ದಾಳೆ. ಆದರೆ, ಈ ಫಲಿತಾಂಶವನ್ನು ಫೇಲ್ ಆಗಿದ್ದೇನೆಂದು ತಪ್ಪಾಗಿ ಅರ್ಥೈಸಿಕೊಂಡ್ಲು. ಮನೆಯವರಿಗೆ ಈ ವಿಚಾರವನ್ನು ಹೇಗೆ ಹೇಳಬೇಕು ಎಂಬುದು ತಿಳಿಯದೇ ಮನನೊಂದಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳನ್ನು ನೇಣಿಗೆ ಬಿಗಿದ ಸ್ಥಿತಿಯಲ್ಲಿ ನೋಡಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
Another student committed suicide in Mandya district after the SSLC results were declared. The result of the deceased student is second class. However, she mistook her for failing and committed suicide as she got low marks.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm