ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm