ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm