ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm