ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm