ಬ್ರೇಕಿಂಗ್ ನ್ಯೂಸ್
11-05-24 05:25 pm HK News Desk ಕರ್ನಾಟಕ
ಚಿಕ್ಕೋಡಿ, ಮೇ.11: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.
ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.
ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.
ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Belagavi accident cruiser van tyre blast, three women killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm