ಬ್ರೇಕಿಂಗ್ ನ್ಯೂಸ್
13-05-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 15 ರಂದು ಜರ್ಮನಿಯಿಂದ ಬೆಂಗಳೂರಿಗೆ ಹಿಂತಿರುಗಲು ಕಾಯ್ದಿರಿಸಿದ್ದ ವಿಮಾನದ ಟಿಕೆಟನ್ನು ದಿಢೀರ್ ರದ್ದುಗೊಳಿಸಿದ್ದು ಬಂಧನದ ನಿರೀಕ್ಷೆ ಇಟ್ಟುಕೊಂಡಿದ್ದ ಎಸ್ಐಟಿ ತಂಡವನ್ನು ತಬ್ಬಿಬ್ಬುಗೊಳಿಸಿದ್ದಾರೆ.
ಈವರೆಗೂ ಮೇ 15ರ ವಿಮಾನ ಟಿಕೆಟ್ ಬುಕ್ ಆಗಿದ್ದರಿಂದ ಇನ್ನೆರಡು ದಿನದಲ್ಲಿ ಬರಬಹುದು ಎಂಬ ನಿರೀಕ್ಷೆ ಇತ್ತು. ಹಾಗಿದ್ದರೂ ಎಸ್ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪ್ರಜ್ವಲ್ ವಿದೇಶದಲ್ಲಿ ಅಡಗಿರುವ ಜಾಗವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಮೇ 3ರಂದು ನಿಗದಿಯಾಗಿದ್ದ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಎರಡು ದಿನ ಇರುವಾಗ ಟಿಕೆಟ್ ರದ್ದುಗೊಳಿಸಿದ್ದು ಎಸ್ಐಟಿ ತಂಡವನ್ನು ದಿಕ್ಕು ತಪ್ಪಿಸಲು ಪ್ರಜ್ವಲ್ ಈ ರೀತಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ, ಪ್ರಜ್ವಲ್ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವ ಮುನ್ನವೇ ಪ್ರಜ್ವಲ್ ಜರ್ಮನಿಗೆ ಹಾರಿದ್ದರು. ಆನಂತರ, ಬೇರೆ ದೇಶಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ ಯಾವ ದೇಶದಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರೂ ಪ್ರಜ್ವಲ್ ವಿಮಾನ, ಹಡಗಿನಲ್ಲಿ ಪ್ರಯಾಣಿಸದ ಹೊರತು ಎಲ್ಲಿದ್ದಾರೆಂಬ ಬಗ್ಗೆ ಸಣ್ಣ ಸುಳಿವು ಕೂಡ ಎಸ್ಐಟಿಗೆ ಸಿಗಲ್ಲ. ಸದ್ಯಕ್ಕೆ ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್ಐಟಿಗೆ ಸವಾಲಾಗಿದೆ.
Prajwal Revanna, an accused in the pornographic pen drive case, has suddenly cancelled the ticket of a flight he had booked to return to Bengaluru from Germany on May 15, much to the consternation of the SIT team that was expecting his arrest.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm