ಬ್ರೇಕಿಂಗ್ ನ್ಯೂಸ್
13-05-24 09:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್.ಡಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
A special court for people's representatives on Monday granted conditional bail to JD(S) MLA H.D. Revanna, who was arrested on charges of threatening and abetting the abduction of the victim in the pen drive case of Hassan MP Prajwal Revanna.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm