ಬ್ರೇಕಿಂಗ್ ನ್ಯೂಸ್
13-05-24 09:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್.ಡಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
A special court for people's representatives on Monday granted conditional bail to JD(S) MLA H.D. Revanna, who was arrested on charges of threatening and abetting the abduction of the victim in the pen drive case of Hassan MP Prajwal Revanna.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm