ಬ್ರೇಕಿಂಗ್ ನ್ಯೂಸ್
13-05-24 09:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಿಸಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ಆಲಿಸಿದ ನ್ಯಾಯಾಧೀಶರು, ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದರು.
ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಇತ್ಯಾದಿ ಷರತ್ತುಗಳ ಮೇಲೆ ಜಾಮೀನು ನೀಡಿದೆ. ಎಚ್.ಡಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
A special court for people's representatives on Monday granted conditional bail to JD(S) MLA H.D. Revanna, who was arrested on charges of threatening and abetting the abduction of the victim in the pen drive case of Hassan MP Prajwal Revanna.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm