ಬ್ರೇಕಿಂಗ್ ನ್ಯೂಸ್
15-05-24 10:35 am Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ರಾಘವೇಂದ್ರ ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಬುಧವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
ರಾಘವೇಂದ್ರ ಅವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕೂಡಲೇ ರಾಘವೇಂದ್ರರನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ದೂರು ಕೊಟ್ಟಿದ್ದೇನೆ ಎಂದು ತಿಳಿಸಿದರು.
ನಾನು ಸಾಯುವ ತನಕ ಬಿಜೆಪಿಯಲ್ಲೇ ಇರ್ತೀನಿ. ಇವರು ನನ್ನನ್ನು ತಾತ್ಕಾಲಿಕವಾಗಿ ಹೊರಗೆ ಹಾಕಿರಬಹುದು. ಅವರ ಉಚ್ಛಾಟನೆಯನ್ನು ನಾನು ತಲೆಯಲ್ಲಿ ಇಟ್ಟುಕೊಂಡಿಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ. ನಾನು ಚುನಾವಣೆಯಲ್ಲಿ ಗೆಲ್ಲುತ್ತೇನೆ. ಮೋದಿಯವರ ಪರ ಕೈ ಎತ್ತುತ್ತೇನೆ ಎಂದು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದರು.
Former BJP leader K S Eshwarappa on Tuesday lodged a complaint with the Election Commission, demanding that the BJP candidate for Shimoga Lok Sabha seat (B Y Raghavendra) be named in the police complaint, for fabricating and spreading fake news about him retiring from the fray, just a day before the polling on May 7.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm