ಬ್ರೇಕಿಂಗ್ ನ್ಯೂಸ್
15-05-24 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.15: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರು ನಗರ ಹೊರವಲಯದ ಇಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಖಾಸಗಿ ಯುನಿವರ್ಸಿಟಿ ಕ್ಯಾಂಪಸಿನಲ್ಲಿ ಘಟನೆ ನಡೆದಿದೆ. ಕರಸಾಲ ರಾಹುಲ್(21) ಮೃತ ವಿದ್ಯಾರ್ಥಿ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನವರಾಗಿದ್ದು ಕೆಲವು ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು.
ರಾಹುಲ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಐದನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಮಂಗಳವಾರ ಸೆಮಿಸ್ಟರ್ ಪರೀಕ್ಷೆಗೆ ತಡವಾಗಿ ಹಾಜರಾಗಿದ್ದಕ್ಕೆ ವಿದ್ಯಾರ್ಥಿಯನ್ನ ಕಾಲೇಜಿನಲ್ಲಿ ನಿಂದಿಸಿದ್ದರು ಎನ್ನಲಾಗುತ್ತಿದೆ. ಇದರಿಂದ ನೊಂದಿದ್ದ ವಿದ್ಯಾರ್ಥಿ ಇಂದು ಬೆಳಗ್ಗೆ ಕಾಲೇಜಿಗೆ ಬಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.
A 21-year-old third-year engineering student allegedly died by suicide by jumping from the fifth floor of a private college building in Bengaluru South on Tuesday. The deceased has been identified as C Rahul from Ballari. Rahul lived with his mother. His father works abroad.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm