ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm