ಬ್ರೇಕಿಂಗ್ ನ್ಯೂಸ್
16-05-24 12:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.16: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋದ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
ಬಿಹಾರ ಮೂಲದ ಅಮಿತ್ ಕುಮಾರ್ (28) ಹೀಗೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಬಾಗಲಗುಂಟೆ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಬಳಿ ನಡೆದ ಘಟನೆಯಿದು. ಜಿಮ್ ಟ್ರೈನರ್ ಅಮಿತ್ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಜಿಮ್ ಪಕ್ಕದಲ್ಲೇ ವಾಸವಿದ್ದ ಹಾಸನ ಮೂಲಕ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಪೋಷಕರ ವಿರೋಧದ ನಡುವೆ ಇವರು ವಿವಾಹವಾಗಿದ್ದರು.
ಮದುವೆ ಬಳಿಕ ಅಮಿತ್ ಕುಮಾರ್ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ್ದಳು. ನರ್ಸಿಂಗ್ ಸೇರಿದ ಬಳಿಕ ಫ್ರೆಂಡ್ಸ್ ಜೊತೆಗೆ ಪದೇ ಪದೆ ಫೋನ್ ಕರೆಯಲ್ಲಿ ಹೊತ್ತು ಕಳೆಯುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಪತಿ- ಪತ್ನಿ ನಡುವೆ ಆಗಾಗ ಜಗಳ ಆಗುತ್ತಾ ಇತ್ತು. ಹೀಗಾಗಿ ಗಂಡನಿಂದ ದೂರವಾಗಿ ಪತ್ನಿ ಬೇರೊಂದು ಕಡೆ ವಾಸವಾಗಿದ್ದಳು.
ನಿನ್ನೆ ಸಂಜೆ ಮರಳಿ ಮನೆಗೆ ಬರುವಂತೆ ಅಮಿತ್ ಪತ್ನಿಗೆ ಪದೇ ಪದೆ ಕಾಲ್ ಮಾಡಿದ್ದಾನೆ. ಬಳಿಕ ವಿಡಿಯೋ ಕಾಲ್ ಮಾಡಿ, ಮನೆಗೆ ಬಂದಿಲ್ಲ ಅಂದರೆ ನೇಣು ಬಿಗಿದುಕೊಳ್ಳುವುದಾಗಿ ಹೆದರಿಸಲು ಮುಂದಾಗಿದ್ದಾನೆ. ಕತ್ತಿಗೆ ಹಗ್ಗ ಹಾಕಿಕೊಂಡು ವೀಡಿಯೋ ಕಾಲ್ನಲ್ಲಿ ಹೆದರಿಸಿದ್ದಾನೆ. ಈ ವೇಳೆ ಮೊಬೈಲ್ ಕೈ ಜಾರಿದ್ದು, ಅದನ್ನು ಹಿಡಿಯಲೆಂದು ಹೋದಾಗ ಅಚಾನಕ್ ಆಗಿ ಉರುಳು ಬಿಗಿದುಕೊಂಡಿದೆ. ಅಮಿತ್ ಅಲ್ಲೇ ಮೃತಪಟ್ಟಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದ್ದು, ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gym trainer dies accidentally while trying to threat wife of commiting suicide bagalkote. The deceased has been identified as Amith Kumar a native of Bihar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm