ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm