ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm