ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm