ಬ್ರೇಕಿಂಗ್ ನ್ಯೂಸ್
16-05-24 06:02 pm HK News Desk ಕರ್ನಾಟಕ
Photo credits : News first Kannada
ಹುಬ್ಬಳ್ಳಿ , ಮೇ.16: ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಹತ್ಯೆಯಾದ ಅಂಜಲಿ ಅಂತ್ಯಸಂಸ್ಕಾರ ನೆರವೇರಿದೆ. ಮಂಟೂರು ರಸ್ತೆಯಲ್ಲಿನ ಹರಿಶ್ಚಂದ್ರ ಘಾಟ್ನಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು- ಭಾಗಿಯಾಗಿದ್ದರು. ನೇಹಾ ತಂದೆ ನಿರಂಜನ ಹಿರೇಮಠ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಹತ್ಯೆ ಪ್ರಕರಣ ಸಂಬಂಧ ಅಂಜಲಿ ಕುಟುಂಬಕ್ಕೆ ನೇಹಾ ತಂದೆ ನೆರವು ನೀಡಿದ್ದಾರೆ. ನಿರಂಜನ ಹಿರೇಮಠ 1 ಲಕ್ಷ ರೂ. ನೆರವು ನೀಡಿದ್ದಾರೆ. ಇದೇ ವಾರ್ಡ್ನ ಕಾರ್ಪೊರೇಟರ್ ಆಗಿರೋ ನಿರಂಜನ್ ಹಿರೇಮಠ, ಅಂತ್ಯಕ್ರಿಯೆಗೆಂದು ಶವವನ್ನು ಮನೆಗೆ ತಂದ ವೇಳೆ 1 ಲಕ್ಷ ಹಣ ವಿತರಣೆ ಮಾಡಿದರು. ತನ್ನ ಮಗಳ ಕೊಲೆಯಾಗಿ ಒಂದು ತಿಂಗಳು ಗತಿಸುವ ಮುಂಚೆಯೇ ಯುವತಿ ಕೊಲೆ ಆಗಿರೋದಕ್ಕೆ ಮರುಕ ವ್ಯಕ್ತಪಡಿಸಿ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ.




ಇನ್ನು, ಅಂಜಲಿ ಹತ್ಯೆ ಪ್ರಕರಣ ಸಂಬಂಧ ದೂರು ಕೊಟ್ಟರೂ ಸುಮ್ಮನಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಚಿಕ್ಕೋಡಿ, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ರೇಖಾ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ನೇಹಾ ಹಿರೇಮಠ್ ರೀತಿನೇ ನಿನ್ನನ್ನೂ ಕೊಲ್ತೀನಿ ಅಂತಾ ಕಿರಾತಕ ಧಮ್ಕಿ ಹಾಕಿದ್ದ, ಆರೋಪಿ ಗಿರೀಶ್ ವಿರುದ್ಧ ಮೃತ ಅಂಜಲಿ ಕುಟುಂಬ ದೂರು ನೀಡಿದ್ದರು. ಆದರೆ ಆರೋಪಿ ಸಿಕ್ಕಿಲ್ಲ ಅಂತೇಳಿ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಅಮಾನತು ಮಾಡಲಾಗಿದೆ.
Anjali Murder, Hubballi Neha father Niranjan donates 1 lakh rupees to Mother of Anjali
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm