ಬ್ರೇಕಿಂಗ್ ನ್ಯೂಸ್
17-05-24 04:55 pm HK News Desk ಕರ್ನಾಟಕ
ರಾಮನಗರ, ಮೇ.17: ಹೊಳೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ.
ಹೊಳೆ ನಡುವಿನ ಬಂಡೆಯ ಬಳಿ ಎಂಟು ಜನ ಯುವಕರು ಈಜಲು ಹೋಗಿದ್ದರು. ಆ ಪೈಕಿ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ ((16) ಎಂಬವರು ಮೃತಪಟ್ಟಿದ್ದಾರೆ.
ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು ಒಂದೇ ಮನೆಯಲ್ಲಿ ಇಬ್ಬರನ್ನು ಕಳಕೊಂಡ ಶೋಕ ಕುಟುಂಬಕ್ಕಾಗಿದೆ. ಮೃತ ಮೂವರು ಕೂಡ ರಾಮನಗರ ಟೌನ್ ವ್ಯಾಪ್ತಿಯ ಸುಲ್ತಾನ್ ನಗರದ ನಿವಾಸಿಗಳು. ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಯುವಕರು ಈಜು ತೆರಳಿದ್ದರು. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Three youths, who had gone for a swim in a stream, drowned at Achalu village in Ramanagara taluk. Eight youths had gone for a swim near a rock in the middle of the stream. The deceased have been identified as Shahbaz (14), Sultan (13) and Rihan Khan (16).
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm