ಬ್ರೇಕಿಂಗ್ ನ್ಯೂಸ್
18-05-24 04:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.




ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.
Ksrtc bus accident in Bangalore, bus climbs over bridge after driver looses control. Photos and videos of this has gone viral on social media. Six including driver and conducter have been injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm