ಬ್ರೇಕಿಂಗ್ ನ್ಯೂಸ್
18-05-24 04:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.




ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.
Ksrtc bus accident in Bangalore, bus climbs over bridge after driver looses control. Photos and videos of this has gone viral on social media. Six including driver and conducter have been injured.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm