ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm