ಬ್ರೇಕಿಂಗ್ ನ್ಯೂಸ್
20-05-24 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ.20: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಎರಡು ಕೆಎಸ್ಸಾರ್ಟಿಸಿ ಬಸ್ ಕೆಟ್ಟು ನಿಂತ ಪರಿಣಾಮ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಹೆದ್ದಾರಿ ಪೂರ್ತಿ ಬ್ಲಾಕ್ ಆಗಿದೆ.
ಜಿಟಿ ಜಿಟಿ ಮಳೆಯ ನಡುವೆ ಕಿಮೀ ಉದ್ದಕ್ಕೂ ವಾಹನಗಳು ಸಿಲುಕಿದ್ದು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿಯ ತಿರುವಿನಲ್ಲಿ ಬೆಳಗ್ಗಿನ ಜಾವ ಎರಡು ಬಸ್ ಕೆಟ್ಟು ನಿಂತಿದ್ದು ವಾಹನಗಳು ಮುಂದಕ್ಕೆ ಹೋಗಲಾಗದೆ ನಿಂತಲ್ಲೇ ನಿಂತಿವೆ.




ನಿರಂತರ ಮಳೆಯಲ್ಲೇ ಪ್ರವಾಸಿಗರು, ಪ್ರಯಾಣಿಕರು ಪರದಾಡಿದ್ದಾರೆ. ಟ್ರಾಫಿಕ್ ಜಾಮ್ ನಡುವೆ ಆಂಬುಲೆನ್ಸ್ ಸಿಲುಕಿಕೊಂಡಿದ್ದು ಮಂಗಳೂರಿಗೆ ಹೋಗುತ್ತಿದ್ದ ರೋಗಿ ಪರದಾಡಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ.
Charmadi Ghat blocked after two ksrtc bus spoilt in the middle of the road, jammed for kilometers. People had to face so much trouble. Ambulance was also stuck in the middle of the road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm