ಬ್ರೇಕಿಂಗ್ ನ್ಯೂಸ್
20-05-24 05:53 pm HK News Desk ಕರ್ನಾಟಕ
ರಾಮನಗರ, ಮೇ.19: ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅತ್ತಿಬೆಲೆ ಮೂಲದ ರಂಜನಿ(35) ಮೃತ ದುರ್ದೈವಿ.
ಭಾನುವಾರ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್ಗೆ ಬಂದಿದ್ದರು. ಬೆಳಿಗ್ಗೆ 11ಗಂಟೆಗೆ ತಂತಿಯ ಜಿಪ್ ನಲ್ಲಿ ಕೂತಿದ್ದ ರಂಜನಿ, ಈ ವೇಳೆ ಜಿಪ್ ಲೈನ್ ತುಂಡಾಗಿ ನೆಲಕ್ಕೆ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಇನ್ನು ಮಹಿಳೆಯ ಮೃತದೇಹವನ್ನ ಮರಣೋತ್ತರ ಪರೀಕ್ಷೆ ನಡೆಸಿ ಹಸ್ತಾಂತರ ಮಾಡಲಾಗಿದೆ. ಘಟನೆ ಸಂಬಂಧ ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಜಿಪ್ ಲೈನ್ ಬಗ್ಗೆ ಹಲವು ಬಾರಿ ದೂರು ನೀಡಿದ್ರೂ ರೆಸಾರ್ಟ್ ಮಾಲಿಕ ಮಾತ್ರ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನೆಲೆ ಮ್ಯಾನೇಜರ್ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Zip line accident at Jungle Trailz Bangalore, 35 year old women dies on spot. In a tragic incident, a 35-year-old woman named Ranjini from Attibele died while attempting a zip line activity at a resort in Ramanagara district on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm