ಬ್ರೇಕಿಂಗ್ ನ್ಯೂಸ್
21-05-24 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ಪೊಲೀಸರನ್ನೇ ಕಳ್ಳರು ಎಂದು ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ ವಿಡಿಯೋ ಭಾರೀ ವೈರಲ್ ಆಗ್ತಿದ್ದು, ಚರ್ಚೆಗೆ ಕಾರಣವಾಗಿದೆ. ಜೊತೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹ ಕೂಡ ಕೇಳಿಬಂದಿದೆ.
ವಿಡಿಯೋ ಮಾಡ್ತಿರೋದು ಗೊತ್ತಾಗ್ತಿದ್ದಂತೆಯೇ.. ಏಯ್.. ಏಯ್.. ಓಡ್ದ.. ಓಡ್ದ.. ಕಳ್ಳ.. ಪೊಲೀಸ್ ಕಳ್ಳ.. ಎಂದು ಜೋರಾಗಿ ಕೋಗಿದ್ದಾರೆ. ಅಷ್ಟರೊಳಗೆ ಪೊಲೀಸ್ ವಾಹನ ಪರಾರಿ ಆಗಿದೆ.
ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ವಸೂಲಿ ಮಾಡ್ತಿದ್ದಾರೆ ವಿಡಿಯೋದಲ್ಲಿ ಸಾರ್ವಜನಿಕರು ಆರೋಪಿಸಿದ್ದಾರೆ. ಕೆಎ 02 ಜಿ 4664 ನಂಬರಿನ ವಾಹನ ಅದಾಗಿದೆ. ವಿಡಿಯೋ ಆಧರಿಸಿ ಸರ್ಕಾರ ವಸೂಲಿಗೆ ಇಳಿದಿದ್ದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಗೆ ಆಹಾರ ಆಗಿದೆ.
Bangalore Public chase police hoysala car for collecting bribe, video goes viral. Cops who were collecting money were chased by public making video. Hoysala car immediately fleed away from the spot and the video of this is gone viral on social media
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm