ಬ್ರೇಕಿಂಗ್ ನ್ಯೂಸ್
21-05-24 09:31 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ 21: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ.
ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30) ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.
ಮಹೇಶ್ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ. ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.
Hubballi traffic Police Constable commits Suicide with women, affair suspected. The deceased has been identified as Mahesh Hesaruru and Vijayalakshmi Vali. Both were having affair though they were married.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm