ಬ್ರೇಕಿಂಗ್ ನ್ಯೂಸ್
22-05-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಿರಬೇಕು. ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಗರದಲ್ಲಿ ಜೋರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿಸಿಎಂ, ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, '' ಜೂನ್ನಿಂದ ಮುಂಗಾರು ಆರಂಭವಾಗಲಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗುವ ಮುನ್ಸೂಚನೆ ಇದೆ. ಹೀಗಾಗಿ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,'' ಎಂದರು.
ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಣ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ರೆಂಬೆ-ಕೊಂಬೆಗಳನ್ನು ಅನಾಹುತ ಸಂಭವಿಸುವುದಕ್ಕೆ ಮುನ್ನವೇ ತೆರವುಗೊಳಿಸಬೇಕು. ಪಾದಚಾರಿ ಮಾರ್ಗಗಳ ದುರಸ್ತಿ, ಕಾಲುವೆಗಳಲ್ಲಿಹೂಳು ತೆರವು ಕೈಗೊಂಡು, ಕಾಲುವೆಗಳಿಗೆ ಕಸ ಹಾಕುವುದನ್ನು ತಡೆಯಬೇಕು. ಮೆಟ್ರೊ, ಮೇಲ್ಸೇತುವೆ ಕಾಮಗಾರಿಗಳ ಸ್ಥಳದಲ್ಲಿಬಿದ್ದಿರುವ ಅವಶೇಷಗಳನ್ನು ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,'' ಎಂದು ಹೇಳಿದರು.
ಗಾಳಿ ಆಂಜನೇಯ ದೇವಸ್ಥಾನ ಬಳಿಯ ರಾಜಕಾಲುವೆಯಲ್ಲಿಮಳೆ ಬಂದಾಗ ಪ್ರವಾಹ ಉಂಟಾಗುವುದನ್ನು ತಡೆಯಲು 11.50 ಕೋಟಿ ರೂ. ವೆಚ್ಚದಲ್ಲಿರೂಪಿಸಿರುವ ಸಮಾನಾಂತರ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ರಾಜಕಾಲುವೆಗೆ ಜನರು ಕಸ ಎಸೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಅಮಾನತು ಮಾಡಬೇಕಾಗುತ್ತದೆ,'' ಎಂದು ಮುಖ್ಯ ಎಂಜಿನಿಯರ್ಗೆ ಸಿಎಂ ಎಚ್ಚರಿಕೆ ನೀಡಿದರು.
With the onset of monsoon and the heavy rains during the last few days causing problems in some parts of the city, Chief Minister Siddaramaiah along with Deputy Chief Minister D K Shivakumar took a round of inspection in different wards and also the review the progress of various ongoing works.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm