ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm