ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm