ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm