ಬ್ರೇಕಿಂಗ್ ನ್ಯೂಸ್
04-12-20 02:52 pm Headline Karnataka News Network ಕರ್ನಾಟಕ
ಶಿವಮೊಗ್ಗ ಡಿ.4: ನಿನ್ನೆ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್ .ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲಸುತ್ತಿದೆ ಎಂದು ಹೇಳಿದರು.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸ್ ರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಇದ್ದು.
Commual Voilence in Shivamogga 62 persons have been arrested so far. Also Prohibitory orders has been imposed to be in force from Thursday, December 3 till Saturday, December 5
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm