ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm