ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm