ಬ್ರೇಕಿಂಗ್ ನ್ಯೂಸ್
04-06-24 10:54 am HK News Desk ಕರ್ನಾಟಕ
ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.
ಇನ್ನೂ ಇತ್ತ ತನ್ನ ರಿಸಲ್ಟ್ ನೋಡಲಾಗದೇ ಪ್ರಜ್ವಲ್ ರೇವಣ್ಣ ಸೈಲೆಂಟಾಗಿ ಎಸ್ಐಟಿ ಸೆಲ್ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ
ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm