ಬ್ರೇಕಿಂಗ್ ನ್ಯೂಸ್
04-06-24 10:54 am HK News Desk ಕರ್ನಾಟಕ
ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.
ಇನ್ನೂ ಇತ್ತ ತನ್ನ ರಿಸಲ್ಟ್ ನೋಡಲಾಗದೇ ಪ್ರಜ್ವಲ್ ರೇವಣ್ಣ ಸೈಲೆಂಟಾಗಿ ಎಸ್ಐಟಿ ಸೆಲ್ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ
ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm