ಬ್ರೇಕಿಂಗ್ ನ್ಯೂಸ್
04-06-24 10:54 am HK News Desk ಕರ್ನಾಟಕ
ಹಾಸನ, ಜೂ 04: ಹಾಸನ ಲೋಕಸಭೆ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸದ್ಯ ಎಸ್ಐಟಿ ವಶದಲ್ಲಿದ್ದಾರೆ
ಮಂಗಳವಾರ ಬೆಳಗ್ಗೆ ಹಾಸನ ನಗರದ ಡೈರಿ ವೃತ್ತದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಚುನಾವಣೆಗೆ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್.
ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ ಪ್ರಜ್ವಲ್ ರೇವಣ್ಣಗೆ ಎದುರಾಳಿ. ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ರೇವಣ್ಣ 104544 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 102430 ಮತಗಳನ್ನು ಪಡೆದಿದ್ದಾರೆ.
ಇನ್ನೂ ಇತ್ತ ತನ್ನ ರಿಸಲ್ಟ್ ನೋಡಲಾಗದೇ ಪ್ರಜ್ವಲ್ ರೇವಣ್ಣ ಸೈಲೆಂಟಾಗಿ ಎಸ್ಐಟಿ ಸೆಲ್ನಲ್ಲಿ ಕುಳಿತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸದ್ಯಕ್ಕೆ ಮುನ್ನಡೆ ಕಾಯ್ದುಕೊಂಡಿದ್ದಾರೆ
ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
JDS Hassan Prajwa revanna leaidng now against Shreyas Patel. Prajwal gets 104544 votes and shreyas 102430 votes as of 10:48am
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm