ಬ್ರೇಕಿಂಗ್ ನ್ಯೂಸ್
04-06-24 01:24 pm HK News Desk ಕರ್ನಾಟಕ
ಹಾಸನ, ಜೂನ್.4: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿನತ್ತ ಸಾಗಿದ್ದಾರೆ. 25 ವರ್ಷಗಳ ಬಳಿಕ ದಳ ಕೋಟೆಯನ್ನು ವಶಪಡಿಸಿಕೊಳ್ಳವತ್ತ ಕೈ ದಾಪುಗಾಲು ಇಟ್ಟಿದೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ಸಿನ ಪ್ರಜ್ವಲ್ ರೇವಣ್ಣ ಅವರು 589829, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 632090 ಮತ ಗಳಿಸಿದ್ದಾರೆ. 42261 ಮತಗಳಿಂದ ಶ್ರೇಯಸ್ ಪಟೇಲ್ ಮುನ್ನಡೆ ಗಳಿಸಿದ್ದಾರೆ. 8098 ನೋಟಾ ಮತಗಳು ಬಿದ್ದಿವೆ. ಜೆಡಿಎಸ್ ಶಾಸಕರಿರುವ ಹಾಸನದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿದೆ.
ಗೃಹಮಂಡಳಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕ್ಷೇತ್ರದಲ್ಲಿ ಜೆಡಿಎಸ್ಗೆ ಆರಂಭದಿಂದಲೂ ಮುನ್ನಡೆ ಸಿಕ್ಕಿತ್ತು. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ.
ಹಾಸನದಲ್ಲಿ ಗೌಡರ ಕುಟುಂಬದ್ದೇ ಪ್ರಾಬಲ್ಯ. ಆದರೆ ಮೂರನೇ ತಲೆಮಾರಿನ ಯುದ್ದದಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಸಾಧಿಸಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಆಗಿನ ಪ್ರಭಾವಿ ನಾಯಕ ಪುಟ್ಟಸ್ವಾಮಿಗೌಡರು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗನಿಗೆ ಸೋಲು ತೋರಿಸಿದ್ದಾರೆ.
Suspended Janata Dal Secular (JDS) MP Prajwal Revanna has lost the Hassan Lok Sabha constituency in Karnataka, as per the Election Commission of India. He managed to secure 5,81,611 votes. He is the lone JD(S) MP in the 17th Lok Sabha.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm