ಬ್ರೇಕಿಂಗ್ ನ್ಯೂಸ್
04-06-24 01:24 pm HK News Desk ಕರ್ನಾಟಕ
ಹಾಸನ, ಜೂನ್.4: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿನತ್ತ ಸಾಗಿದ್ದಾರೆ. 25 ವರ್ಷಗಳ ಬಳಿಕ ದಳ ಕೋಟೆಯನ್ನು ವಶಪಡಿಸಿಕೊಳ್ಳವತ್ತ ಕೈ ದಾಪುಗಾಲು ಇಟ್ಟಿದೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ಸಿನ ಪ್ರಜ್ವಲ್ ರೇವಣ್ಣ ಅವರು 589829, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 632090 ಮತ ಗಳಿಸಿದ್ದಾರೆ. 42261 ಮತಗಳಿಂದ ಶ್ರೇಯಸ್ ಪಟೇಲ್ ಮುನ್ನಡೆ ಗಳಿಸಿದ್ದಾರೆ. 8098 ನೋಟಾ ಮತಗಳು ಬಿದ್ದಿವೆ. ಜೆಡಿಎಸ್ ಶಾಸಕರಿರುವ ಹಾಸನದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿದೆ.
ಗೃಹಮಂಡಳಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕ್ಷೇತ್ರದಲ್ಲಿ ಜೆಡಿಎಸ್ಗೆ ಆರಂಭದಿಂದಲೂ ಮುನ್ನಡೆ ಸಿಕ್ಕಿತ್ತು. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ.
ಹಾಸನದಲ್ಲಿ ಗೌಡರ ಕುಟುಂಬದ್ದೇ ಪ್ರಾಬಲ್ಯ. ಆದರೆ ಮೂರನೇ ತಲೆಮಾರಿನ ಯುದ್ದದಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಸಾಧಿಸಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಆಗಿನ ಪ್ರಭಾವಿ ನಾಯಕ ಪುಟ್ಟಸ್ವಾಮಿಗೌಡರು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗನಿಗೆ ಸೋಲು ತೋರಿಸಿದ್ದಾರೆ.
Suspended Janata Dal Secular (JDS) MP Prajwal Revanna has lost the Hassan Lok Sabha constituency in Karnataka, as per the Election Commission of India. He managed to secure 5,81,611 votes. He is the lone JD(S) MP in the 17th Lok Sabha.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm