ಬ್ರೇಕಿಂಗ್ ನ್ಯೂಸ್
04-06-24 01:24 pm HK News Desk ಕರ್ನಾಟಕ
ಹಾಸನ, ಜೂನ್.4: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವಿನತ್ತ ಸಾಗಿದ್ದಾರೆ. 25 ವರ್ಷಗಳ ಬಳಿಕ ದಳ ಕೋಟೆಯನ್ನು ವಶಪಡಿಸಿಕೊಳ್ಳವತ್ತ ಕೈ ದಾಪುಗಾಲು ಇಟ್ಟಿದೆ.
ಮೈತ್ರಿ ಅಭ್ಯರ್ಥಿ ಜೆಡಿಎಸ್ಸಿನ ಪ್ರಜ್ವಲ್ ರೇವಣ್ಣ ಅವರು 589829, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 632090 ಮತ ಗಳಿಸಿದ್ದಾರೆ. 42261 ಮತಗಳಿಂದ ಶ್ರೇಯಸ್ ಪಟೇಲ್ ಮುನ್ನಡೆ ಗಳಿಸಿದ್ದಾರೆ. 8098 ನೋಟಾ ಮತಗಳು ಬಿದ್ದಿವೆ. ಜೆಡಿಎಸ್ ಶಾಸಕರಿರುವ ಹಾಸನದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಲೀಡ್ ಸಿಕ್ಕಿದೆ.
ಗೃಹಮಂಡಳಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕ್ಷೇತ್ರದಲ್ಲಿ ಜೆಡಿಎಸ್ಗೆ ಆರಂಭದಿಂದಲೂ ಮುನ್ನಡೆ ಸಿಕ್ಕಿತ್ತು. ಆಮೂಲಕ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಿದ್ದಾರೆ.
ಹಾಸನದಲ್ಲಿ ಗೌಡರ ಕುಟುಂಬದ್ದೇ ಪ್ರಾಬಲ್ಯ. ಆದರೆ ಮೂರನೇ ತಲೆಮಾರಿನ ಯುದ್ದದಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯಭೇರಿ ಸಾಧಿಸಿದ್ದಾರೆ. 1999 ರಲ್ಲಿ ದೇವೇಗೌಡರನ್ನು ಆಗಿನ ಪ್ರಭಾವಿ ನಾಯಕ ಪುಟ್ಟಸ್ವಾಮಿಗೌಡರು ಸೋಲಿಸಿದ್ದರು. ಇದೀಗ ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗನಿಗೆ ಸೋಲು ತೋರಿಸಿದ್ದಾರೆ.
Suspended Janata Dal Secular (JDS) MP Prajwal Revanna has lost the Hassan Lok Sabha constituency in Karnataka, as per the Election Commission of India. He managed to secure 5,81,611 votes. He is the lone JD(S) MP in the 17th Lok Sabha.
25-02-26 04:30 pm
HK News Staffer
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm