ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm